Friday, July 11, 2025

financier-raju

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img