Tuesday, June 3, 2025

find

ಈ ಗಿಡ ನಿಮ್ಮ ಮನೆಯ ಬಳಿ ಇದ್ದರೆ ಅದೃಷ್ಟ ನಿಮನ್ನು ಹುಡುಕಿಕೊಂಡು ಬರುತ್ತದೆ..!

Vastu plant: ವಾಸ್ತು ಶಾಸ್ತ್ರವು ನಮ್ಮ ಜೀವನದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ,ಸುಖ ಸಂತೋಷ ,ಸಮೃದ್ಧಿ ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ ,ಮನೆಯ ಸೂತ್ತ ಮುತ್ತ ಇರುವ ಕೆಲವು ಗಿಡಗಳು ನಮ್ಮ ಮೇಲೆ ಧನಾತ್ಮಕ ಶಕ್ತಿ ಪ್ರವೇಶ ಮಾಡಲು ಸಹಕಾರಿ ಯಾಗುತ್ತದೆ .ಹಾಗಾಗಿ ಮನೆಯ ಸುತ್ತಾಮುತ್ತಾ ಈ...

ಬೆಲ್ಲ ಬೆರೆಸಿ ಹಾಲು ಕುಡಿದರೆ ಚಳಿಗಾಲದಲ್ಲಿ ಬರುವ ಈ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು..!

Jaggery And Milk  Benefits: ಹಾಲನ್ನು ಶಾಸ್ತ್ರಗಳಲ್ಲಿ ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಆದರೆ ಅನೇಕ ಜನರು ಚಾಯ್ ಬದಲಿಗೆ ಹಾಲನ್ನು ಬಯಸುತ್ತಾರೆ. ಅದರಲ್ಲೂ ಚಿಕ್ಕ ಮಕ್ಕಳು ಹಾಲು ಹೆಚ್ಚು ಕುಡಿಯಲು ಇಷ್ಟಪಡುತ್ತಾರೆ. ಆದರೆ ಹಾಲಿನಲ್ಲಿ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮುಖ್ಯವಾಗಿ ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಸುಲಭವಾಗಿ ಉಪಶಮನ ಪಡೆಯಬಹುದು ಎನ್ನುತ್ತಾರೆ...

ಉಳಿದ ಪೂಜಾ ಸಾಮಗ್ರಿಗಳನ್ನು ಏನು ಮಾಡಬೇಕು ಗೊತ್ತಾ…? ತಿಳಿದುಕೊಳ್ಳಿ..

Devotional: ಹೋಮ ಅಥವಾ ವಿಶೇಷ ಪೂಜೆ, ಕೆಲವು ವಸ್ತುಗಳನ್ನು ವಿಶೇಷವಾಗಿ ಹಬ್ಬಕ್ಕೆ ತರಲಾಗುತ್ತದೆ, ಸಾಮಾನ್ಯವಾಗಿ ಪೂಜೆಯ ನಂತರ ಪೂಜಾ ಸಾಮಗ್ರಿಗಳು ಸ್ವಲ್ಪವೇ ಉಳಿದಿರುತ್ತವೆ. ಸಾಮಾನ್ಯವಾಗಿ ಜನರು ಪ್ರತಿದಿನ ದೇವರನ್ನು ಪೂಜಿಸುತ್ತಾರೆ. ಹಬ್ಬ ಹರಿದಿನಗಳಲ್ಲಿ ಮತ್ತು ವಿಶೇಷ ಸಂದರ್ಭಗಳಲ್ಲಿ ದೇವರ ಪೂಜೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಅಕ್ಷತೆ, ಹಣ್ಣು, ಹೂವು, ತೆಂಗಿನಕಾಯಿ, ಅರಿಶಿನ, ಕುಂಕುಮ ಸೇರಿದಂತೆ ಅನೇಕ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img