Sunday, July 26, 2026

finencial problems

Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ...

ಕೊರೋನಾದಿಂದ ಕುಗ್ಗಿದೆ ಪುರುಷರಲ್ಲಿನ ಲೈಂಗಿಕ ಆಸಕ್ತಿ

specia news ಯೆಸ್ ವಿಕ್ಷಕರೆ : ಕಳೆದ ಎರಡು ವರ್ಷಗಳ ಹಿಂದೆ ವಿಶ್ವದಲ್ಲೆಲ್ಲ ವ್ಯಾಪಿಸಿದ್ದ ಕೊರೋನಾ ಸಾಂಕ್ರಾಮಿಕ ರೋಗ ಹಲವಾರು ಜನರು ಕೇವಲ ಹೆಸರಿನಿಂದಲೆ ಕುಗ್ಗಿ ಹೊಗಿದ್ದಾರೆ. ಇನ್ನು ಕೆಲವು ಜನಗಳು ಈ ಕೊರೋನಾ ಹರಡುವಿಕೆಯಿಂದಾಗಿ ಮರಣಹೊಂದಿದ್ದಾರೆ. ಇವೆಲ್ಲ ನಿಮಗೆ ಗೊತ್ತಿರುವ ಸಂಗತಿಗಳು ಆದರೆ ಈಗ ವೈದ್ಯಕಿಯ ಲೋಕದಿಂದ ಮತ್ತೊಂದು ಭಯಾನಕ ವಿಷಯ ಹೊರಬಿದ್ದಿದೆ. ಅದೇನೆಂದರೆ ಕೊರೊನಾ ಸಮಯದಲ್ಲಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img