Friday, June 20, 2025

FIR

NewDelhi : ಛೇ.. ಇವರೆಂಥಾ ಶಾಸಕರು, ಸಂಸದರು : 151 ಮಂದಿ ವಿರುದ್ಧ ಕಿರುಕುಳ ಕೇಸ್!

ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...

ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...

ಬೈಕ್ ಸ್ಟಂಟ್ ಸಿಕ್ಕಿ ಬಿದ್ದವರಲ್ಲಿ ಶೇ.20 ಅಪ್ರಾಪ್ತರು..!

https://www.youtube.com/watch?v=G4bmMAc__YE ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img