Tuesday, June 16, 2026

FIR 39/2025

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img