Sunday, March 8, 2026

FIR Filed

ರಾಮೇಶ್ವರಂ ಕೆಫೆಗೆ ಸಂಕಟ: ಮಾಲೀಕರ ವಿರುದ್ಧ FIR!

ಕೆಂಪೇಗೌಡ ಏರ್‌ಪೋರ್ಟ್‌ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...

ಮದ್ದೂರಿನ ಜ್ಯೋತಿ ವಿರುದ್ಧ ಎಫ್‌ಐಆರ್ – ಸುಮೊಟೋ ದಾಖಲಿಸಿದ ಟೌನ್ ಪೊಲೀಸ್!

ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್‌ಐಆರ್ ದಾಖಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img