Sunday, April 13, 2025

Fire

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...

ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು

ಹೈದರಾಬಾದ್: ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ತೆಲಂಗಾಣದ ಮಂಚಾರ್ಯಾಲದಲ್ಲಿ ಘಟನೆ ನಡೆದಿದೆ. ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ...

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ...

ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು

ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್​ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...

ಮಕ್ಕಳನ್ನು ನೋಡಲು ಬಿಡಲಿಲ್ಲವೆಂದು ಪತ್ನಿ, ಮಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ...

ಚೀನಾದಲ್ಲಿ ಅಗ್ನಿದುರಂತ: 17 ಮಂದಿ ಸಜೀವ ದಹನ..!

International News: ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್‌ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್‌ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ‍್ಯ ನಡೆದಿದೆ. ಬೆಂಕಿ...

ಚೀನಾ: ಬಾನೆತ್ತರಕ್ಕೆ ಬೆಳೆದ ಕಟ್ಟಡ ಬೆಂಕಿಗಾಹುತಿ…!

International News: ಮಧ್ಯ ಚೀನಾದ ನಗರದ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬಹುತೇಕ ಎಲ್ಲಾ ಮಹಡಿಗಳಿಗೂ ಬೆಂಕಿ ಹರಡಿಕೊಂಡಿರುವುದಾಗಿ ವರದಿಯಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.ವರದಿಗಳ ಪ್ರಕಾರ ರ‍್ಕಾರಿ ಸ್ವಾಮ್ಯದ ದೂರಸಂರ‍್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿ ಇರುವ ಎತ್ತರದ ಕಟ್ಟಡಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು...

ಅಗ್ನಿ ದೇವ ಹುಟ್ಟಿದ್ದು ಹೇಗೆ ಗೊತ್ತಾ..?

https://youtu.be/dDimmqH6h04 ಪಂಚಭೂತಗಳಲ್ಲಿ ಒಂದಾದ ಅಗ್ನಿ ನಮ್ಮ ದೈನಂದಿನ ಕಾರ್ಯದಲ್ಲಿ ಅವಶ್ಯಕವಾಗಿ ಬೇಕಾಗಿರುವ ವಸ್ತುವಾಗಿದೆ. ಅಗ್ನಿ ಇಲ್ಲದೇ ನಾವು ಅಡಿಗೆ ಮಾಡಲಾಗುವುದಿಲ್ಲ. ಅಗ್ನಿ ಇಲ್ಲದೇ ಹಲವು ಅವಶ್ಯಕ ವಸ್ತುಗಳನ್ನು ತಯಾರಿಸಲಾಗುವುದಿಲ್ಲ. ಪೂಜೆ ಪುನಸ್ಕಾರಗಳು ಅಗ್ನಿ ಇಲ್ಲದೇ, ಪೂರ್ತಿಯಾಗುವುದೇ ಇಲ್ಲ. ಆದ್ರೆ ಈ ಅಗ್ನಿ ದೇವ ಹುಟ್ಟಿದ್ದಾದರೂ ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ...

ಅಲ್ಲು ಅರ್ಜುನ್‌ ಪುಷ್ಪರಾಜ್ ಆಗಿ ಬದಲಾಗೋ ವೀಡಿಯೋ ವೈರಲ್..

ಈಗ ಎಲ್ಲೆಲ್ಲೂ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ್ದೇ ಕ್ರೇಜ್. ಸಿನಿಮಾ ರಿಲೀಸ್ ಆಗಿ ಸುಮಾರು ದಿನಗಳಾದ್ರೂ, ಸಿನಿಮಾ ಹಾಡಿನ, ಡೈಲಾಗ್ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ದೇಶ ವಿದೇಶಗಳಲ್ಲಿ ಅಭಿಮಾನಿಗಳು, ಕ್ರಿಕೇಟಿಗರು, ಬೇರೆ ಭಾಷೆಯ ಸಿನಿಮಾ ಕಲಾವಿದರು, ಹಲವರು ಪುಷ್ಪಾ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ್ದೇ ಹಾಕಿದ್ದು. ಶ್ರೀವಲ್ಲಿ, ಸಾಮಿ, ಊ ಅಂಟಾವಾ ಈ...

Doddaballapura : ದುಷ್ಕರ್ಮಿಗಳಿಂದ ಮನೆಯ ಗೋಡಾನ್ ಗೆ ಬೆಂಕಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ  ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ   ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img