Thursday, December 4, 2025

Fire accident

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...

Mumbai ಬೆಂಕಿ ಅವಘಡ ಸಂತ್ರಸ್ತರಿಗೆ ನೆರವಾಗಿ : ರಾಹುಲ್ ಗಾಂಧಿ

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. 'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು...

Shimoga: ಭದ್ರಾವತಿಯಲ್ಲಿ ಭೀಕರ ಅಗ್ನಿ ಅವಘಡ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ. ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...

ಬೆಂಗಳೂರಿನ ಹೆದ್ದಾರಿಯ ಪಕ್ಕದ ಡಾಬಾ ಒಂದರಲ್ಲಿ ಅಗ್ನಿ ಅವಘಡ.

ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ . ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...

ಬೆಂಗಳೂರಿನಲ್ಲಿ ಅಗ್ನಿ ಅವಘಡ, ಆತಂಕದಲ್ಲಿ ಜನತೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ  ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ  ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ  ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img