Saturday, July 5, 2025

fire brigade

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img