Thursday, July 24, 2025

#fire crackers

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img