Wednesday, November 19, 2025

#fire crackers

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img