Tuesday, June 16, 2026

#fire crackers

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img