Friday, September 18, 2026

#fire crackers

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img