Tuesday, December 23, 2025

Fire incident

23 ಮಂದಿ ಜೀವಂತ ದಹನ : ನಿಜಕ್ಕೂ ಏನಾಯ್ತು ಗೋವಾಕ್ಕೆ?

ಗೋವಾದ ರೆಸ್ಟೋರೆಂಟ್–ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ದುರ್ಮರಣ ಹೊಂದಿದ್ದಾರೆ. ಮೃತಪಟ್ಟವರಲ್ಲಿ ಪ್ರವಾಸಿಗರು ಹಾಗೂ ಕ್ಲಬ್ ಸಿಬ್ಬಂದಿ ಸೇರಿದ್ದು, ಮೂವರು ಮಹಿಳೆಯರು ಮತ್ತು 20 ಪುರುಷರು ಗೊಂಡಿರುವುದು ದೃಢಪಟ್ಟಿದೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ‘ಬರ್ಛ್ ಬೈ ರೋಮಿಯೋ ಲೇನ್’ ಕ್ಲಬ್‌ನಲ್ಲಿ ಈ ದುರಂತ ಸಂಭವಿಸಿದೆ. ಘಟನೆ ನಂತರ ಗೋವಾ ಮುಖ್ಯಮಂತ್ರಿ...

ತಿರುಪತಿಯಲ್ಲಿ ಬೆಂಕಿ ಅಪಶಕುನದ ಸಂಕೇತವಾ..?

ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ. ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img