Monday, April 14, 2025

fire man

ಗ್ಯಾಸ್ ಸಿಲಿಂಡರ್ ಲೀಕ್: ಬಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

ಹುಬ್ಬಳ್ಳಿ: ಸಿಲಿಂಡರ್ ಬಳಕೆ ಮಾಡುವಾಗ ಎಷ್ಟೇ ಎಚ್ಚರವಾಗಿದ್ದರೂ ಜಾಗರೂಕತೆಯಿಂದ ಬಳಕೆ ಮಾಡಿದರೂ ಅಚಾತೂರ್ಯ ನಡೆಯುತ್ತಿರುತ್ತವೆ. ಇಂತಹುದೇ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಜನರಲ್ಲಿ ಕೆಲಕಾಲ ಗೊಂದಲ ಸೃಷ್ಠಿ ಮಾಡಿತ್ತು. ನಗರದ ಜಂಗ್ಲಿ ಪೇಟೆಯಲ್ಲಿ ವಾಸವಾಗಿರುವ ಸುಮಿತ್ರಮ್ಮ ಹೂಸೂರು ಎನ್ನುವವರ ಮನೆಯ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆಗೆಲ್ಲ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img