ಕೋಲಾರ.:
ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...