ಹಾಸನ :
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...