Monday, February 9, 2026

Firefighters

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img