Tuesday, July 22, 2025

Fireworks

3 ತಿಂಗಳವರೆಗೆ ಪಟಾಕಿಯನ್ನು ಹಚ್ಚುವಂತಿಲ್ಲ..!

www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img