Saturday, March 28, 2026

Fireworks

3 ತಿಂಗಳವರೆಗೆ ಪಟಾಕಿಯನ್ನು ಹಚ್ಚುವಂತಿಲ್ಲ..!

www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img