Monday, May 4, 2026

first cyclone

ಬಂಗಾಳಕೊಲ್ಲಿಗೆ “ಮೋಥಾ” ಎಂಟ್ರಿ.. ಭಾರೀ ಮಳೆ ಬರಲಿದೆ ಎಚ್ಚರ!

ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img