Saturday, August 15, 2026

First Indian Then Kannadiga

‘ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ’ – ಜಮೀರ್ ಅಹ್ಮದ್ ಖಾನ್!

ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ತಿರುಗೇಟು ನೀಡಿದ್ದಾರೆ. “ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ” ಎಂದು ಹೇಳಿರುವ ಜಮೀರ್, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬಿಜೆಪಿಯಿಂದ ಕಲಿಯುವ ಅಗತ್ಯ ನಮಗಿಲ್ಲ ಎಂದು ಗುಡುಗಿದ್ದಾರೆ. ಅಷ್ಟಕ್ಕೂ ಜಮೀರ್ ಹೇಳಿದ್ದೇನು? ವಿಜಯನಗರ ಜಿಲ್ಲಾ ಉಸ್ತುವಾರಿ ಬದಲಾವಣೆಯ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img