ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಇದುವರೆಗೆ ಕಾಣದ ಹೊಸ ಅವತಾರದಲ್ಲಿ ನೋಡಬಹುದು ಎಂದು ಅವರು ತಿಳಿಸಿದ್ದಾರೆ. ಪವನ್ ಒಡೆಯರ್ ಮಾತನಾಡಿ, “ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಬಹು ದಿನಗಳ...
ಶ್ರೀದೇವಿ ಮೂವಿಸ್ ಬ್ಯಾನರ್ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...