Sunday, September 20, 2026

Fish Deaths

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img