Monday, July 27, 2026

fisherman

ಸಮುದ್ರದಲ್ಲಿ ಸರ್ಜಿಕಲ್ ಸ್ಟ್ರೈಕ್ – ನಡುನೀರಲ್ಲಿ ನಡುಕಿದ ಪಾಕಿಸ್ತಾನ

ಪಾಕಿಸ್ತಾನ ಭಾರತದ ಗಡಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯೋದನ್ನ ಕೇಳಿದ್ದೀರಿ, ಸುಖಾಸುಮ್ಮನೆ ಪಾಕ್ ಸೈನಿಕರು ಗಡಿಯಲ್ಲಿ ಅಪ್ರಚೋದಿತ ಶೆಲ್ಲಿಂಗ್ ದಾಳಿ ಮಾಡ್ತಾನೆ ಇರ್ತಾರೆ. ಇನ್ನೊಂದ್ಕಡೆ ಪಾಕ್​​ನಿಂದ ಭಾರತದ ಒಳಕ್ಕೂ ಉಗ್ರರು ನುಸುಳುತ್ತಲೇ ಇರ್ತಾರೆ.. ಇಂಥದ್ದೇ ಕಿತಾಪತಿ ಮಾಡ್ತಿರೋ ಪಾಕಿಸ್ತಾನಕ್ಕೆ ಭಾರತ ಹಲವು ಬಾರಿ ಬುದ್ಧಿ ಕಲಿಸಿದೆ.. ಭಾರತದ ಈ ಹಿಂದೆ ಪಾಕಿಸ್ತಾನಕ್ಕೆ ನುಗ್ಗಿ ಸರ್ಜಿಕಲ್...

ಮೀನುಗಾರ ಈಗ ಕೋಟಿ ವೀರ…!

www.karnatakatv.net :ಮಹಾರಾಷ್ಟ್ರದ ಮೀನುಗಾರನೊಬ್ಬ ಕಣ್ಮುಚ್ಚಿ ಕಣ್ಣು ತೆಗೆಯೋಷ್ಟರಲ್ಲೇ ಕೋಟಿ ಒಡೆಯನಾಗಿದ್ದಾನೆ. ಸೀ ಗೋಲ್ಡ್ ಅಂತಾನೇ ಕರೆಸಿಕೊಳ್ಳೋ ವಿಶಿಷ್ಟ ತಳಿಯ ಮೀನುಗಳು ಆತ ಬಿಸಿದ್ದ ಬಲೆ ಬಿದ್ದು ಆತನ ಅದೃಷ್ಟ ಖುಲಾಯಿಸಿದೆ. ಇಲ್ಲಿನ ಪಾಲ್ಘರ್ ಜಿಲ್ಲೆಯ ಮೀನುಗಾರ ಚಂದ್ರಕಾಂತ್ ಎಂಬುವರಿಗೆ ಘೋಲ್ ಅನ್ನೋ ವಿಶಿಷ್ಟ ತಳಿಯ ಮೀನು ದೊರೆತಿವೆ.  ಇನ್ನು ಅಪರೂಪದ ಗುಣಗಳನ್ನು ಹೊಂದಿರೋ ಈ ಮೀನುಗಳಿಂದ...

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img