Saturday, June 27, 2026

fishermen rescued Goa

ಗೋವಾ ಕಡಲಲ್ಲಿ ಕಾರವಾರದ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು!

ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಆಳಸಮುದ್ರದ ಮೀನುಗಾರಿಕಾ ಬೋಟ್ ಮುಳುಗಡೆ. ಕಾರವಾರ ಮೂಲದ ಪರ್ಶಿಯನ್ ಮಾದರಿಯ ಆಳಸಮುದ್ರ ಮೀನುಗಾರಿಕಾ ಬೋಟ್ ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ಬೋಟ್‌ನಲ್ಲಿದ್ದ ಎಲ್ಲಾ 22 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ‘ಶ್ರೀ ಅಮ್ಮ’ ಹೆಸರಿನ ಈ ಮೀನುಗಾರಿಕಾ ಬೋಟ್ ಕಾರವಾರ ತಾಲೂಕಿನ ಮುದಗಾ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img