Monday, October 6, 2025

#fishing

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...
- Advertisement -spot_img

Latest News

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...
- Advertisement -spot_img