Sunday, March 8, 2026

#fishing

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img