Tuesday, August 25, 2026

five thousand rupees

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img