Friday, July 11, 2025

flag-burners-of-kannada

ಕನ್ನಡದ ಧ್ವಜ ಸುಟ್ಟವರ ವಿರುದ್ಧ, ಧ್ವನಿ ಎತ್ತಿದ ಕನ್ನಡದ ಕಲಾವಿದರು..!

ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img