Saturday, August 29, 2026

Flag hoist

ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img