Wednesday, November 26, 2025

Flag Hoisting

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...
- Advertisement -spot_img

Latest News

EV ಬಸ್ ಚಾಲಕರಿಗೆ ಹೊಸ ರೂಲ್ಸ್ : ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರು ಮೊಬೈಲ್ ಫೋನ್ ಬಳಸುವಂತಿಲ್ಲವೆಂದು ನಿಷೇಧ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳ ಅಪಘಾತ ಪ್ರಮಾಣ...
- Advertisement -spot_img