Friday, April 24, 2026

flagest

Dharawad: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ:

ಧಾರವಾಡ:ನಗರದಲ್ಲಿ ಜಿಲ್ಲಾ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ  77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ  ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ಜರುಗಿಸಿದರು. ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಪೊಲೀಸ್ ಸಿಬ್ಬಂಧಿಗಳಿಂದ ಪಥ ಸಂಚಲನ ನಡೆಸಿದರು. ಹಾಗೂ ಗೃಹ ರಕ್ಷಕದಳ ಮತ್ತು ಅಗ್ನಿ ಶಾಮಕ ದಳ...

Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು. ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್  ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...

ಭಾರತ್ ಜೋಡೋ ಯಾತ್ರೆ ಸಮಾರೋಪ

national news ರಾಹುಲ್ ಗಾಂದಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ ೭ ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಪಾದಯಾತ್ರೆಯು ೧೨ ರಾಜ್ಯಗಳ ಮೂಲಕ ಹಾದು ಹೋಗಿ ಕೊನೆಗೆ ಕಾಶ್ಮಿರದ ಲಾಲ್ ಚೌಕ್ನಲ್ಲಿ ಜನವರಿ ೨೯ ರಂದು ಭಾನುವಾರ ರಾಷ್ಟçಧ್ವಜವನ್ನು ಹಾರಿಸುವುದರ ಮೂಲಕ ಅಂತ್ಯಗೊಳಿಸಿದರು. ಈ ವೇಳೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು ಹಾಗೂ ಭೃಹದಾಕಾರವಾದ ರಾಹುಲ್...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img