Thursday, November 27, 2025

Flash Floods

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...
- Advertisement -spot_img

Latest News

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....
- Advertisement -spot_img