Monday, September 7, 2026

flight landing

Hubli: Fly 91 ವಿಮಾನದ ಆತಂಕಕ್ಕೆ ಅಸಲಿ ಕಾರಣವೇನು ಗೊತ್ತಾ?

Hubli News: ಹುಬ್ಬಳ್ಳಿ : ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ಪ್ರಯಾಣಿಕರು ಕಂಡ ಆತಂಕದ ಕ್ಷಣಗಳು ಮತ್ತು ನಂತರದ ಕಹಿ ಅನುಭವವು ಇದೀಗ ಚರ್ಚೆಯ ವಿಷಯವಾಗಿದೆ. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಹೈದರಾಬಾದ್‌ನಿಂದ ಹೊರಟ FLY91 ವಿಮಾನದಲ್ಲಿ ಸುಮಾರು 15ರಿಂದ 20 ಪ್ರಯಾಣಿಕರಿದ್ದರು. ಹುಬ್ಬಳ್ಳಿಗೆ ಸಮೀಪಿಸುತ್ತಿದ್ದಂತೆ ವಿಮಾನವು ತೀವ್ರ ಟರ್ಬುಲೆನ್ಸ್‌ಗೆ ಒಳಗಾಯಿತು. ಈ...

Indigo: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೆ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ  ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img