Wednesday, February 11, 2026

Flood Affected Villages

ವರುಣನ ರೌದ್ರತಾಂಡವಭೀಕರ ಪ್ರವಾಹ-ಪ್ರತಾಪ!

ಉತ್ತರ ಭಾರತ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಭೀಕರ ಪ್ರವಾಹದಿಂದ ಬದುಕು ಛಿದ್ರವಾಗಿರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಧಾರಾಕಾರ ಮಳೆಯಿಂದ ನದಿಗಳ ಉಕ್ಕಿ ಹರಿಯುತ್ತಿವೆ. ಹಠಾತ್ ಪ್ರವಾಹದಿಂದ ಹಲವು ರಾಜ್ಯಗಳಲ್ಲಿ ಹಾನಿಯ ಪ್ರಮಾಣ ಗಂಭೀರವಾಗಿದೆ. ಅದರಲ್ಲೂ ಪಂಜಾಬ್ ಮತ್ತು ದೆಹಲಿ ರಾಜ್ಯಗಳು ಅತಿ ಹೆಚ್ಚು ಹಾನಿಗೆ ಒಳಗಾಗಿವೆ. ಪಂಜಾಬ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ 23 ಜಿಲ್ಲೆಗಳಲ್ಲಿಯೂ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img