Monday, April 20, 2026

#flood areas

ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ...

ಭೀಮಾ ತೀರದಲ್ಲಿ ಜಲತಾಂಡವ

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್‌ ಕೂಡ 5.8 ಕಿಲೋ ಮೀಟರ್‌ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್‌ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...

ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಮನೆ ಬಿಟ್ಟ ಜನ!

ಮೈಸೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...

Flood: ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ವೇಳೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂತೋಷ ಲಾಡ್. ಜಿಲ್ಲೆಯಾದ್ಯಂತ ಪ್ರವಾಸ ಮಾಡ್ತಾ ಇದೇನಿ. ಸಿಕ್ಕಾಪಟ್ಟೆ ಮಳೆ ಆಗಿ ರಸ್ತೆ ಹಾಳಾಗಿವೆ, ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಸೇತುವೆ ಹಾಳಾಗಿವೆ. ಜಮೀನುಗಳಿಗೆ ನೀರು ನುಗ್ಗಿವೆ, ಎಲ್ಲಾ ಕಡೆಗಳಲ್ಲೂ ಸಮೀಕ್ಷೆ ಮಾಡ್ತಾ ಇದೇವಿ ಇಂದು ಕುಂದಗೋಳ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನವಲಗುಂದದಲ್ಲಿ...
- Advertisement -spot_img

Latest News

Political News: ನಾವು ಮಹಿಳಾ ಮೀಸಲಾತಿ ವಿರೋಧಿಸಿಲ್ಲ. ಕ್ಷೇತ್ರ ಮರು ವಿಂಗಡಣೆ ಬಗ್ಗೆ ತಕರಾರಿದೆ: ಸಿಎಂ

Political News: ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದ್ದು, ಮಹಿಳಾ ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ...
- Advertisement -spot_img