ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ.
ಸಾವಿರಕ್ಕೂ...
ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...