Wednesday, February 25, 2026

Flood effect on Animals

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

ಬೆಡ್ ರೂಂನ ಹಾಸಿಗೆ ಮೇಲೆ ಪ್ರತ್ಯಕ್ಷವಾಯ್ತು ಹುಲಿ..!

ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img