Sunday, July 12, 2026

Flood in Belagavi

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img