Friday, March 29, 2024

flood

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...

ಪ್ಯಾರಾ ಮೋಟರಿಂಗ್ ನಿಂದ ನೆರವು..!

www.karnatakatv.net :ಥಾಯ್ಲೆಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ಯಾರಾ ಮೋಟರಿಂಗ್ ಮೂಲಕ ತುರ್ತು ಆಹಾರ ಸಾಮಾಗ್ರಿಗಳನ್ನು ಒದಗಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ಇಲ್ಲಿನ ಪ್ರವಾಹ ಪೀಡಿತ ಪ್ರದೇಶವಾದ ಸುಖ್ಥಾಯ್ ಸೇರಿದಂತೆ ಒಟ್ಟು 30 ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಮಂದಿಗೆ ಕಳೆದೊಂದು ವಾರದಿಂದ ಸಾಹಸಿ 38 ವರ್ಷದ ವಿಚೈ ಥೈಸನ್ ಆಹಾರ ಸಾಮಾಗ್ರಿಗಳನ್ನು ಪ್ಯಾರಾ ಮೋಟರಿಂಗ್ ಮೂಲಕ ಒದಗಿಸುತ್ತಿದ್ದಾನೆ. https://www.youtube.com/watch?v=pq_WH6HIElI https://www.youtube.com/watch?v=lG5TylGdQys https://www.youtube.com/watch?v=jjt2MUFI7r8

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...

ಕೃಷ್ಣನದಿ : ರೈತರ ರಕ್ತಕಣ್ಣೀರು..!

ರಾಯಚೂರು : ಕೃಷ್ಣಾ ನದಿ ಪ್ರವಾಹ ಹಿನ್ನಲೆ ನದಿಗಳಂತಾದ ರೈತರ ಜಮೀನುಗಳು ನೀರು ಪಾಲಾಗಿವೆ. ಭತ್ತ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.. ರಾಯಚೂರು ತಾಲ್ಲೂಕಿನ ಕಾಡ್ಲೂರು, ಗುರ್ಜಾಪುರ, ಅರಷಿಣಿಗಿ ರೈತರ ಜಮೀನು ಜಲಾವೃತವಾಗಿರುವ ಘಟನೆ  ನಡೆದಿದ್ದು ನದಿ ತೀರದ ನೂರಾರು ಎಕರೆ ಜಮೀನಿನಲ್ಲಿ ಮೊಣಕಾಲುತನಕ ನೀರು ಬಂದಿದು ಬೆಳೆ ನಾಶವಾಗಿದೆ. ಒಂದು ಎಕರೆಗೆ 20 ರಿಂದ 25...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
- Advertisement -spot_img

Latest News

ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ...
- Advertisement -spot_img