Thursday, March 12, 2026

FloodDamage

ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್ – ಪತ್ರ ಬರೆದಿದ್ದು ಯಾಕೆ? ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

JDS ಬೆನ್ನಲ್ಲೇ BJP ರಾಜ್ಯ ಪ್ರವಾಸಕ್ಕೆ ರೆಡಿ!

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ ಈ ನಿಟ್ಟಿನಲ್ಲಿ ಬಿಜೆಪಿ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img