Tuesday, September 23, 2025

FloodDamage

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

JDS ಬೆನ್ನಲ್ಲೇ BJP ರಾಜ್ಯ ಪ್ರವಾಸಕ್ಕೆ ರೆಡಿ!

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ ಈ ನಿಟ್ಟಿನಲ್ಲಿ ಬಿಜೆಪಿ...
- Advertisement -spot_img

Latest News

ಶಾರುಖ್‌ ಖಾನ್‌ ವಿನಯಕ್ಕೆ ನೆಟ್ಟಿಗರ ಮೆಚ್ಚುಗೆ!

ಬಾಲಿವುಡ್‌ನ ಕಿಂಗ್‌ ಎಂದೇ ಶಾರುಖ್‌ ಖಾನ್‌ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್‌...
- Advertisement -spot_img