Tuesday, September 8, 2026

#FloodRelief

ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್ – ಪತ್ರ ಬರೆದಿದ್ದು ಯಾಕೆ? ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img