Tuesday, December 23, 2025

Floods

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

ರಾಜ್ಯ ಪ್ರವಾಸಕ್ಕೆ ಹೊರಟ ನಿಖಿಲ್ – ರೈತರ ಸಾಲಮನ್ನಾಗೆ ಆಗ್ರಹ!

ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಬೆಡ್ ರೂಂನ ಹಾಸಿಗೆ ಮೇಲೆ ಪ್ರತ್ಯಕ್ಷವಾಯ್ತು ಹುಲಿ..!

ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img