Tuesday, September 16, 2025

Floods

ರಾಜ್ಯ ಪ್ರವಾಸಕ್ಕೆ ಹೊರಟ ನಿಖಿಲ್ – ರೈತರ ಸಾಲಮನ್ನಾಗೆ ಆಗ್ರಹ!

ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಬೆಡ್ ರೂಂನ ಹಾಸಿಗೆ ಮೇಲೆ ಪ್ರತ್ಯಕ್ಷವಾಯ್ತು ಹುಲಿ..!

ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
- Advertisement -spot_img

Latest News

ಕೆ.ಎನ್ ರಾಜಣ್ಣ ಕಮ್‌ ಬ್ಯಾಕ್‌? ಸಿಎಂ ಸಿದ್ದು ಮಾಸ್ಟರ್‌ಪ್ಲಾನ್!

ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್‌...
- Advertisement -spot_img