ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...
Banglore News : ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ...
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್ಬಾಗ್ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....