Friday, June 20, 2025

flowers factory

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img