Monday, September 7, 2026

flowers factory

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img