Wednesday, July 22, 2026

flowers factory

ಚೀನಾ ಮೂಲದ ಕಾರ್ಖಾನೆಯಿಂದ ರೋಗಭೀತಿ…!

www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು. ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...
- Advertisement -spot_img

Latest News

ಪೇಪರ್ ಲೀಕ್ ದಂಗಲ್ – ಮೋದಿ ಸರ್ಕಾರದ ವಿರುದ್ಧ ನೇರ ಸಮರ ಹೂಡಿದ ರಾಹುಲ್ ಗಾಂಧಿ!

ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...
- Advertisement -spot_img